ಬ್ರೇಕಿಂಗ್ ನ್ಯೂಸ್
20-04-21 11:01 am Mangalore Correspondent ಕರಾವಳಿ
ಉಪ್ಪಿನಂಗಡಿ, ಎ.20 : ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಬ್ಬಾತ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ರಾಜೇಶ್ (30) ಎಂಬವರು ಮೃತಪಟ್ಟವರಾಗಿದ್ದು, ಅವರ ಜೊತೆಗಿದ್ದ ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ರಾತ್ರಿ ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆಗೆ ರಾಜೇಶ್ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಶಾಫಿ ಎಂಬವರ ಬೈಕ್ ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ರಾಜೇಶ್ ಚಲಾಯಿಸುತ್ತಿದ್ದ ಬೈಕ್ ನಲ್ಲಿ ಪುರಂದರ ಎಂಬ ಸಹ ಸವಾರನಿದ್ದ. ಅಪಘಾತದ ರಭಸಕ್ಕೆ ಮೂವರೂ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಆಸ್ಪತ್ರೆ ತಲುಪುವಷ್ಟರಲ್ಲಿ ರಾಜೇಶ್ ಮೃತಪಟ್ಟಿದ್ದರು. ಪುರಂದರ ಅವರ ತಲೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಯಲ್ಲಿದ್ದಾರೆ.
One dead after bikes collided in Uppinangady in Mangalore. The deceased has been identified as Rajesh.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm