ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.
ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.
ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm