ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm