ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.
ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.
ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm