ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm