ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.

ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.

ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm