ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm