ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.
ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm