ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm