ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm