ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm