ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm