ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.
ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm