ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm