ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm