ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm