ಬ್ರೇಕಿಂಗ್ ನ್ಯೂಸ್
20-04-21 03:52 pm Mangalore Correspondent ಕರಾವಳಿ
ಬೆಳ್ತಂಗಡಿ, ಎ. 20 : ಪರಿಸರದ ಮನೆಯಲ್ಲಿ ನಾಗಪೂಜೆ ನಡೆಯುತ್ತಿದ್ದ ವೇಳೆ ಹೊಗೆಯಿಂದ ತೊಂದರೆಗೊಳಗಾದ ಹೆಜ್ಜೇನು ಹಿಂಡು ಗೂಡಿನಿಂದ ಹೊರಬಂದು ದಾಳಿ ನಡೆಸಿದ ಘಟನೆ ನಡೆದಿದ್ದು ಎಂಟು ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಾವೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿದೆ.
ಕುಂಡಡ್ಕ ನಿವಾಸಿ ಅರುವಾಲು ಬಾಲಕೃಷ್ಣ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ ನಾಗಪೂಜೆ ನಡೆಯುತ್ತಿತ್ತು. ಪೂಜೆಯ ವೇಳೆ ಹೊಗೆ ಆವರಿಸಿದ್ದು ಜೇನುಗೂಡಿನಲ್ಲಿದ್ದ ನೊಣಗಳು ತೊಂದರೆಗೆ ಒಳಗಾಗಿದೆ.
ಇದರಿಂದ ಜೇನ್ನೊಣಗಳು ಹಿಂಡಾಗಿ ಗೂಡಿನಿಂದ ಹೊರ ಬಂದಿದ್ದು ಪೂಜೆಗೆ ಸೇರಿದ್ದ ಜನರ ಮೇಲೆ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಸುಮಾರು ಇಪ್ಪತೈದು ಮಂದಿ ದಾಳಿಗೆ ಈಡಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹೆಜ್ಜೇನು ಕಡಿತದಿಂದ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದಾರೆ.
Eight people have said to be in critical condition after wild honey bees attacked them after a pooja in Belthangady in Dakshina Kannada.It is said the bees have attacked more then 25 members.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm