ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm