ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm