ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm