ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.
ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm