ಬ್ರೇಕಿಂಗ್ ನ್ಯೂಸ್
20-04-21 05:37 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಮತ್ತೊಂದು ಗೋಡೆ ಬರಹ ಪತ್ತೆಯಾಗಿದೆ. ಲಾಕ್ ಡೌನ್ ನೀಡೆಡ್ ಎಂದು ಇಂಗ್ಲಿಷಿನಲ್ಲಿ ಬರೆಯಲಾಗಿದ್ದು, ಅದರ ಬಳಿಯೇ ಬ್ಯಾಡ್ ಬಾಯ್ಸ್ ಇನ್ ದ ಸಿಟಿ ಎಂದು ಬರೆದಿದ್ದಾರೆ. ಅದರ ಮೇಲಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಮತ್ತೊಂದು ವಾಕ್ಯ ಬರೆಯಲಾಗಿದೆ.
ಯಾರೋ ಕಿಡಿಗೇಡಿಗಳು ಇದನ್ನು ಬರೆದಿದ್ದಾರೆ ಎನ್ನಲಾಗುತ್ತಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ಡೌನ್ ಆಗಬೇಕು ಎಂದು ಬರೆದಿರುವ ಸಾಧ್ಯತೆಯಿದೆ. ಆದರೆ, ಅದರ ಬಳಿ ಮತ್ತೆರಡು ವಾಕ್ಯಗಳನ್ನು ಬೇರೆ ಯಾರೋ ಬರೆದಿರುವಂತಿದೆ. ಬ್ಯಾಡ್ ಬಾಯ್ಸ್ ಇನ್ ದಿ ಸಿಟಿ ಎಂದು ಬರೆದು ಬಾಣದ ಗುರುತನ್ನು ಹಾಕಿದ್ದು, ಲಾಕ್ಡೌನ್ ನೀಡೆಡ್ ಎಂದಿರುವುದನ್ನು ತೋರಿಸುತ್ತದೆ.

ಆದರೆ, ಮೇಲ್ಭಾಗದಲ್ಲಿ ಟೆಲ್ ಯುವರ್ ಮಾಮ್ ಬಾಸ್ಟರ್ಡ್ ಎಂದು ಬೇರೆ ಯಾರೋ ಯುವಕರು ಬರೆದಿದ್ದಾರೆ ಎನ್ನುವ ಸಂಶಯ ಬರುತ್ತಿದೆ. ಈ ಬಗ್ಗೆ ನಗರ ಡಿಸಿಪಿ ಹರಿರಾಮ್ ಶಂಕರ್, ಈ ರೀತಿಯ ಕೃತ್ಯ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ನಾವು ತನಿಖೆ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಆರು ತಿಂಗಳ ಹಿಂದೆ ಬಿಜೈನಲ್ಲಿ ಲಷ್ಕರ್ ಪರವಾದ ಗೋಡೆ ಬರಹ ಕಂಡುಬಂದಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದ ಘಟನೆ ನಡೆದಿತ್ತು.
Mangalore Deformative wall graffiti by miscreants found on Pumpwell flyover. The graffiti was written on the wall of the Pumpwell flyover that is opposite the Karnataka bank head office. The graffiti says "Lockdown is required." It is written in red paint and the letters are huge.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm