ಬ್ರೇಕಿಂಗ್ ನ್ಯೂಸ್
20-04-21 11:17 pm Mangaluru Reporter ಕರಾವಳಿ
ಮಂಗಳೂರು, ಎ.20: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ನಡೆಯುತ್ತಿದ್ದ ಪರೀಕ್ಷೆಗಳನ್ನು ರಾಜ್ಯ ಸರಕಾರದ ಸೂಚನೆ ಮೇರೆಗೆ ಮುಂದೂಡಲಾಗಿದೆ.
ಎ.21ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ನಡೆಸದಿರಲು ವಿವಿಯಿಂದ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಸೂಚನೆ ಆಧರಿಸಿ ವಿಶ್ವವಿದ್ಯಾನಿಲಯದಿಂದ ಮುಂದಿನ ಪರೀಕ್ಷೆಯ ದಿನಾಂಕಗಳನ್ನು ಮರುನಿಗದಿ ಮಾಡಲಾಗುವುದು ಎಂದು ಮಂಗಳೂರು ವಿವಿಯ ರಿಜಿಸ್ಟ್ರಾರ್ ಪಿ.ಎಲ್. ಧರ್ಮ ತಿಳಿಸಿದ್ದಾರೆ.
ರಾಜ್ಯ ಸರಕಾರ ಎ.21ರಿಂದ ಏಳು ದಿನದ ವರೆಗೆ ಶಾಲೆ, ಕಾಲೇಜು ಬಂದ್ ಮಾಡಿ ಘೋಷಣೆ ಹೊರಡಿಸಿದೆ. ಅಲ್ಲದೆ, 14 ದಿನಗಳ ಕಾಲ ಟಫ್ ರೂಲ್ಸ್ ಜಾರಿಗೊಳಿಸಿದೆ. ಇದರಂತೆ ವೀಕೆಂಡ್ ಶನಿವಾರ ಮತ್ತು ಭಾನುವಾರ ಪೂರ್ತಿ ಕರ್ಫ್ಯೂ ಇರಲಿದ್ದು ಉಳಿದ ದಿನಗಳಲ್ಲಿ ನೈಟ್ ಕರ್ಫ್ಯೂ ಮತ್ತು ಕಠಿನ ನಿಮಯ ಜಾರಿಯಲ್ಲಿರುತ್ತದೆ.
Read: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ; ಶಾಲೆ- ಕಾಲೇಜಿಗೆ ರಜೆ ; ನಾಳೆಯಿಂದಲೇ ಟಫ್ ರೂಲ್ಸ್ ಜಾರಿ !!
Mangalore university has postponed all the exams till further date as Karnataka has imposed a night and weekend curfew on the entire state. The night curfew will be in force from April 21 to May 4, from 9 pm to 6 am.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm