ಬ್ರೇಕಿಂಗ್ ನ್ಯೂಸ್
21-04-21 11:22 am Mangalore Correspondent ಕರಾವಳಿ
ಮಂಗಳೂರು, ಎ.21 : ಸಿಡಿಲು ಬಡಿದು ಮಕ್ಕಳಿಬ್ಬರು ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ ನಡೆದಿದ್ದು ಆ ಪೈಕಿ ಒಬ್ಬ ಬಾಲಕ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ನಿನ್ನೆ,ರಾತ್ರಿ ಸಿಡಿಲು ಮಳೆಗೆ ಹಳೆಯಂಗಡಿ ಬಳಿಯ ಇಂದಿರಾ ನಗರ ಎಂಬಲ್ಲಿ ಮನೆಯೊಂದಕ್ಕೆ ಆಘಾತ ಆಗಿತ್ತು. ಘಟನೆಯಲ್ಲಿ ಇಂದಿರಾನಗರ ನಿವಾಸಿ ಉಸ್ಮಾನ್ ಎಂಬವರ ಮಗ ಸಿನಾನ್ (5) ಹಾಗೂ ಮೂಲತಃ ಗಂಗಾವತಿಯ ಸದ್ಯ ಇಂದಿರಾನಗರದಲ್ಲಿ ವಾಸವಾಗಿರುವ ದುರ್ಗಪ್ಪ ಎಂಬವರ ಮಗ ಮಾರುತಿ(6) ಗಂಭೀರ ಗಾಯಗೊಂಡಿದ್ದರು.
ಇಬ್ಬರು ಮಕ್ಕಳನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಸಿನಾನ್ ಇಂದು ಬೆಳಗ್ಗೆ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಸೇರಿ ನಿನ್ನೆ ರಾತ್ರಿಯೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
06-05-24 01:51 pm
Bangalore Correspondent
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
Blue corner notice, Prajwal Revanna: ಪ್ರಜ್ವಲ್...
05-05-24 08:46 pm
Prajwal Revannas, Sexual Assault Video, Harsh...
05-05-24 04:17 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 01:30 pm
Mangalore Correspondent
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
Moodabidri Alvas college, Suicide: ಮೂಡುಬಿದ್ರೆ...
05-05-24 06:43 pm
Mangalore accident, Thokottu: ನಿಯಂತ್ರಣ ತಪ್ಪಿದ...
05-05-24 01:26 pm
Highest temperature in Mangalore: ಕರಾವಳಿಯ ಉಪ್...
04-05-24 09:50 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm