ಬ್ರೇಕಿಂಗ್ ನ್ಯೂಸ್
21-04-21 12:45 pm Mangalore Correspondent ಕರಾವಳಿ
ಸುಳ್ಯ, ಎ.21: ರಾಜ್ಯ ಸರಕಾರ ಕೋವಿಡ್ ನಿರ್ಬಂಧಗಳನ್ನು ಹೇರಿದ್ದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿಢೀರ್ ಆಗಿ ಸರ್ಪ ಸಂಸ್ಕಾರ ಸೇವೆಗಳನ್ನು ರದ್ದುಗೊಳಿಸಲಾಗಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಪ ಸಂಸ್ಕಾರ ಸೇವೆಯ ಹಿನ್ನೆಲೆಯಲ್ಲಿ ನೂರಾರು ಭಕ್ತರು ಒಂದು ದಿನದ ಮುನ್ನವೇ ಕ್ಷೇತ್ರಕ್ಕೆ ಆಗಮಿಸಿದ್ದರು. ಸರ್ಪ ಸಂಸ್ಕಾರ ಸೇವೆ ನೆರವೇರಿಸುವ ಮಂದಿ ಎರಡು ದಿನದ ಮೊದಲೇ ಬಂದು ಇರಬೇಕಾಗುವುದರಿಂದ ಭಕ್ತರು ಸೇವೆಯನ್ನು ತಿಂಗಳ ಮೊದಲೇ ಬುಕ್ ಮಾಡಿಕೊಂಡು ಬಂದಿದ್ದರು.

ಆದರೆ, ದಿಢೀರ್ ಆಗಿ ಸೇವೆಯನ್ನು ಬಂದ್ ಮಾಡಿರುವುದಕ್ಕೆ ದೇವಸ್ಥಾನದ ಆಡಳಿತ ಸಮಿತಿಯನ್ನು ಭಕ್ತರು ತರಾಟೆಗೆ ತೆಗೆದುಕೊಂಡರು. ಸರ್ಪ ಸಂಸ್ಕಾರ ಸೇವೆಯನ್ನು ನಡೆಸಲು ಕುಕ್ಕೆಗೆ ಬಂದಿದ್ದೆವು. ಎರಡು- ಮೂರು ತಿಂಗಳ ಮೊದಲೇ ಬುಕ್ ಮಾಡಿದ್ದೆವು. ಆದರೆ ಈಗ ಕೋವಿಡ್ ನೆಪದಲ್ಲಿ ದಿಢೀರ್ ಆಗಿ ರದ್ದು ಪಡಿಸಿದ್ದಾರೆ. ದೂರದ ಊರುಗಳಿಂದ ಎರಡು ದಿನ ಮೊದಲೇ ರೂಮ್ ಬುಕ್ ಮಾಡಿಕೊಂಡು ಉಳಿದುಕೊಂಡವರಿಗೆ ಸಮಸ್ಯೆ ಆಗಿದೆ. ಸೇವೆ ಇರುವುದನ್ನು ಖಚಿತಪಡಿಸಿಕೊಂಡೇ ಬಂದಿದ್ದೆವು , ಈಗ ಇಲ್ಲ ಎಂದರೆ ನಾವು ಏನು ಮಾಡಬೇಕು ಎಂದು ಪ್ರಶ್ನೆ ಮಾಡುತ್ತಿದ್ದರು.
ಸರ್ಪ ಸಂಸ್ಕಾರ ಸೇವೆ ಎರಡು ದಿನ ನಡೆಯುತ್ತದೆ. ಅದಕ್ಕಾಗಿ ಮುನ್ನಾ ದಿನವೇ ಬಂದು ಇರಬೇಕಾಗುತ್ತದೆ. ಆದರೆ, ಸರಕಾರದ ಮಾರ್ಗಸೂಚಿ ದಿಢೀರ್ ಆಗಿ ಬಂದಿದ್ದು, ಅದನ್ನು ಪಾಲಿಸಬೇಕಾಗುತ್ತದೆ. ಗುರುವಾರದ ಸೇವೆಗೆ ಅವಕಾಶ ಇಲ್ಲದ ಕಾರಣ ಬುಧವಾರದ ಸೇವೆಯನ್ನು ರದ್ದು ಪಡಿಸಲಾಗಿದೆ ಎಂದು ಆಡಳಿತ ಮಂಡಳಿಯ ಸದಸ್ಯರು ಹೇಳಿದರು. ಸರಕಾರದ ಮಾರ್ಗಸೂಚಿ ಪ್ರಕಾರ ದೇವಾಲಯದಲ್ಲಿ ಯಾವುದೇ ಸೇವೆಗಳನ್ನು ನಡೆಸಲು ಅವಕಾಶ ಇಲ್ಲ. ಆದರೆ ಈ ಬಗ್ಗೆ ಅರಿಯದ ನೂರಾರು ಭಕ್ತಾದಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು.
Devotees turn angry after Poojas being cancelled in Kukke Shri Subrahmanya Temple. Many devotees had already arrived from poojas but we're disappointed as all the prayers were cancelled.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm