ಬ್ರೇಕಿಂಗ್ ನ್ಯೂಸ್
22-04-21 12:42 pm Mangalore Correspondent ಕರಾವಳಿ
ಮುಲ್ಕಿ, ಎ.22 : ಇಲ್ಲಿನ ಹಳೆಯಂಗಡಿ ಬಳಿಯ ಇಂದಿರಾನಗರ ಎಂಬಲ್ಲಿ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಬಾಲಕ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿತ್ತು. ಮೊದಲ ಮಳೆಯ ನಡುವೆ ಸಿಡಿಲು ಬಡಿದ ಘಟನೆ ಹಳೆಯಂಗಡಿಯಲ್ಲಿ ಶೋಕ ಸಾಗರವನ್ನೇ ಸೃಷ್ಟಿಸಿದೆ.
In a tragic incident, a 5-year-old child died after Lightning strike in Halenagadi, Mangalore. He was admitted to the hospital but the treatment was not successful.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm