ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm