ಬ್ರೇಕಿಂಗ್ ನ್ಯೂಸ್
23-04-21 10:53 am Mangalore Correspondent ಕರಾವಳಿ
ಕೊಣಾಜೆ, ಎ.23 : ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಅರಂತಾಡಿ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿದ್ದ ಅಕ್ರಮ ಕಸಾಯಿಖಾನೆಗೆ ಕೊಣಾಜೆ ಪೊಲೀಸರು ಗುರುವಾರ ದಾಳಿ ನಡೆಸಿ 9 ದನಗಳನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಿಜಾರು ತೋಡಾರ್ ನಿವಾಸಿ ಹಂಝ(22) ಬಂಧಿತ ಆರೋಪಿಯಾಗಿದ್ದು, ಈತನ ಜೊತೆಗಿದ್ದ ಇತರ ನಾಲ್ವರು ದಾಳಿ ಸಂದರ್ಭದಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಬಾಳೆಪುಣಿ ಗ್ರಾಮದ ಅರಂತಾಡಿ ಗುಡ್ಡ ಪ್ರದೇಶದಲ್ಲಿ ಮಾಂಸ ಮಾಡುವ ಉದ್ದೇಶದಿಂದ ಒಂಬತ್ತು ದನಗಳನ್ನು ಕಟ್ಟಿ ಹಾಕಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ದನಗಳನ್ನು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣೆ ಮಾಡಿದ ದನಗಳನ್ನು ಪಜೀರು ಗೋವನಿತಾಶ್ರಮಕ್ಕೆ ಹಸ್ತಾಂತರಿಸಲಾಗಿದೆ.
The Konaje police raided on an illegal slaughterhouse and have rescued nine cows and have arrested one. The arrested has been identified as Hamza (22).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm