ಬ್ರೇಕಿಂಗ್ ನ್ಯೂಸ್
23-04-21 12:44 pm Mangalore Correspondent ಕರಾವಳಿ
ಮಂಗಳೂರು, ಎ.23: ನಗರದ ಹಂಪನಕಟ್ಟೆಯ ಮಿಲಾಗ್ರಿಸ್ ನಲ್ಲಿರುವ ಎಂಸಿಸಿ ಬ್ಯಾಂಕ್ ಕಚೇರಿಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕಿಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ದಳ ಕಾರ್ಯಾಚರಣೆ ಆರಂಭಿಸಿದೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಬ್ಯಾಂಕ್ ಒಳಗಿಂದ ಹೊಗೆ ಆವರಿಸಿದ್ದು ಕೂಡಲೇ ಪರಿಸರದಲ್ಲಿ ಹೊಗೆ ಹಬ್ಬಿಕೊಂಡಿದೆ.


ಕಚೇರಿಯಲ್ಲಿ ಸಿಬಂದಿ ಇರುವಾಗಲೇ ಘಟನೆ ನಡೆದಿದೆ. ಕಚೇರಿ ಉದ್ಯೋಗಿಗಳು ಕೂಡಲೇ ಹೊರಬಂದಿದ್ದು ಅಗ್ನಿಶಾಮಕ ದಳ ಸಿಬಂದಿ ನೀರು ಹಾಯಿಸಿದ್ದಾರೆ. ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
MCC bank catches fire in Light House Hill Road Hampankatta after short circuit
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm