ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.

ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am