ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.
ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm