ಬ್ರೇಕಿಂಗ್ ನ್ಯೂಸ್
23-04-21 04:41 pm Mangalore Correspondent ಕರಾವಳಿ
ಮಂಗಳೂರು, ಎ.23: ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಘಟನೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೂಲತಃ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು ಸುರತ್ಕಲ್ ಬಳಿಯ ಎನ್ಐಟಿಕೆ ಸಮೀಪದಲ್ಲಿ ವಾಸವಿದ್ದ ನೀಲಪ್ಪ (45) ಆರೋಪಿ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ನೀಲಪ್ಪ ಮನೆ ಸಮೀಪ ಸತ್ತಿದ್ದ ನಾಯಿಯನ್ನು ಬೇರೆ ಕಡೆಗೆ ಒಯ್ಯುವುದಕ್ಕಾಗಿ ಬೈಕಿಗೆ ಕಟ್ಟಿ ಎಳ್ಕೊಂಡು ಹೋಗಿದ್ದಾಗಿ ತಿಳಿಸಿದ್ದಾನೆ. ಸತ್ತ ನಾಯಿ ಆಗಿದ್ದರೂ ಎಳ್ಕೊಂಡು ಹೋಗುವ ಅಗತ್ಯವಿರಲಿಲ್ಲ. ನಾಯಿಯನ್ನು ಬೈಕಿಗೆ ಕಟ್ಟಿ ಕ್ರೂರವಾಗಿ ಎಳ್ಕೊಂಡು ಹೋಗಿದ್ದಕ್ಕಾಗಿ ಸುಮೊಟೋ ಪ್ರಕರಣ ದಾಖಲಿಸಿದ್ದೇವೆ. ಇನ್ನೊಬ್ಬ ವ್ಯಕ್ತಿಯನ್ನು ಪತ್ತೆ ಮಾಡಲು ಹುಡುಕಾಟ ನಡೆಸಲಾಗುತ್ತಿದೆ ಎಂದಿದ್ದಾರೆ.
ಆರೋಪಿಗಳು ಇಬ್ಬರು ಕೂಡ ಕೊಪ್ಪಳ ಮೂಲದವರಾಗಿದ್ದು, ಸತ್ತ ನಾಯಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಎ.15ರಂದು ರಾತ್ರಿ 8.30ರ ಸುಮಾರಿಗೆ ಘಟನೆ ನಡೆದಿದ್ದು, ಇದನ್ನು ಇನ್ನೊಂದು ಬೈಕಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಅದನ್ನು ಸುದ್ದಿ ಮಾಡಿ ಪೊಲೀಸರ ಗಮನಕ್ಕೆ ತಂದಿತ್ತು.
The police have arrested a person named Neelappa of Koppala district in connection to Dog being tied to bike and dragged on road near NITK, Surathkal in Mangalore. The search is on for another accused said the Police Commissioner of Mangalore Shashi Kumar.
21-04-25 07:10 pm
Bangalore Correspondent
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm