ಬ್ರೇಕಿಂಗ್ ನ್ಯೂಸ್
24-04-21 01:25 pm Mangalore Correspondent ಕರಾವಳಿ
ಉಳ್ಳಾಲ, ಎ.24: ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇರಿದ್ದು ಅದರ ಎಫೆಕ್ಟ್ ಇತಿಹಾಸ ಪ್ರಸಿದ್ಧ ಸೋಮೇಶ್ವರ ಸೋಮನಾಥ ದೇವರ ಬ್ರಹ್ಮಕಲಶೋತ್ಸವಕ್ಕೆ ತಟ್ಟಿದೆ.
ವೀಕೆಂಡ್ ಕರ್ಪ್ಯೂನಿಂದಾಗಿ ಸೋಮನಾಥ ಕ್ಷೇತ್ರದಲ್ಲಿ ಭಕ್ತ ಜನರಿಲ್ಲದೆ ಕೇವಲ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರು, ಸ್ವಯಂಸೇವಕರ ಉಪಸ್ಥಿತಿಯಲ್ಲಿ ಸೋಮನಾಥನಿಗೆ ಅರ್ಚಕ ವರ್ಗದವರಿಂದ ವೈಧಿಕ ವಿಧಿ ವಿಧಾನಗಳು ನಡೆಯುತ್ತಿವೆ. ನಾಳೆ ಕ್ಷೇತ್ರದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠಾ ವಿಧಿ ನಡೆಯಲಿದ್ದು ಕರ್ಫ್ಯೂ ಇರುವುದರಿಂದ ಭಕ್ತ ಜನರು ಬರಲು ಸಾಧ್ಯವಾಗದ ಸ್ಥಿತಿ ಎದುರಾಗಲಿದೆ.
ಎ.26 ರ ಸೋಮವಾರ ಸೋಮನಾಥನಿಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಬ್ರಹ್ಮರಥ ಸಮರ್ಪಣೆಯಾಗಲಿದೆ. ಇಂದು ಕರ್ಫ್ಯೂ ಹಿನ್ನೆಲೆಯಲ್ಲಿ ಉಳ್ಳಾಲ, ತೊಕ್ಕೊಟ್ಟು , ದೇರಳಕಟ್ಟೆ ಪ್ರದೇಶಗಳು 10 ಗಂಟೆಗೆ ಸಂಪೂರ್ಣ ಸ್ಥಬ್ದಗೊಂಡಿದೆ. ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ.
Covid weekend lockdown in Mangalore Shree Somanatha Temple of Someshwara found empty with no devotees.
18-07-25 10:31 pm
Bangalore Correspondent
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm