ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm