ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm