ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.
ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm