ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.

































ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm