ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.
ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm