ಬ್ರೇಕಿಂಗ್ ನ್ಯೂಸ್
24-04-21 01:51 pm Mangalore Correspondent ಕರಾವಳಿ
Photo credits : Gautham, HK Photojournalist
ಮಂಗಳೂರು, ಎ.24: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧ ಆಗಿದೆ. ಬೆಳಗ್ಗೆ 6ರಿಂದ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿತ್ತು. ಆನಂತರ ಹತ್ತು ಗಂಟೆ ವೇಳೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಟಿ ರೌಂಡ್ಸ್ ಹೊಡೆದಿದ್ದಾರೆ.
ಹಂಪನಕಟ್ಟೆ ಸೇರಿದಂತೆ ವಿವಿಧೆಡೆ ಪೊಲೀಸರು ಹಾಕಿದ್ದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಆದರೆ ಅಷ್ಟೊತ್ತಿಗೆ ಜನರೇ ಸ್ವಯಂಪ್ರೇರಿತವಾಗಿ ಮನೆ ಸೇರಿದ್ದರು. ರಸ್ತೆಗಳೆಲ್ಲ ಬೆಳಗ್ಗೆಯೇ ಖಾಲಿ ಖಾಲಿಯಾಗಿದ್ದವು. ಹತ್ತು ಗಂಟೆಯ ಮೊದಲೇ ತೆರೆದಿದ್ದ ಜೀನಸು ಅಂಗಡಿ, ಹಾಲಿನ ಶಾಪ್ ಗಳು ಕೂಡ ಬಾಗಿಲು ಹಾಕ್ಕೊಂಡವು.
ಮಂಗಳೂರಿನ ಪ್ರಮುಖ ವೃತ್ತಗಳು ಹನ್ನೊಂದು ಗಂಟೆ ವೇಳೆಗೆ ಜನ, ವಾಹನಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪೂರ್ತಿ ಬಂದ್ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ನರಪಿಳ್ಳೆಯೂ ರಸ್ತೆಯಲ್ಲಿ ಇರಲಿಲ್ಲ. ಮೆಡಿಕಲ್, ಆಸ್ಪತ್ರೆ ಮಾತ್ರ ಇದ್ದುದರಿಂದ ಅಗತ್ಯ ಕೆಲಸಕ್ಕೆ ಬರಬೇಕಿದ್ದವರು ಮಾತ್ರ ವಾಹನಗಳಲ್ಲಿ ತುರ್ತಾಗಿ ಓಡುತ್ತಿದ್ದರು. ಯಾವತ್ತೂ ಗಿಜಿಗುಡುವ ಪಂಪ್ವೆಲ್ ಹೆದ್ದಾರಿ, ಅಲ್ಲಿನ ವೃತ್ತ ಖಾಲಿ ಖಾಲಿಯಾಗಿ ಬಣಗುಟ್ಟುತ್ತಿದ್ದವು. ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲೂ ಜನರು ಇರಲಿಲ್ಲ. ಕೊರೊನಾ ಭೀತಿಯ ನಡುವೆ ವಾರಾಂತ್ಯದ ಕರ್ಫ್ಯೂ ಕರೆಗೆ ಜನರೇ ಮನೆ ಸೇರಿದ್ದರು.
In view of the rising COVID-19 cases, after the state government imposed a strict weekend curfew from Friday night, normal life in Mangaluru came to halt. Photo gallery of the city.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm