ಬ್ರೇಕಿಂಗ್ ನ್ಯೂಸ್
24-04-21 02:00 pm Mangalore Correspondent ಕರಾವಳಿ
ಮಂಗಳೂರು, ಎ.24: ದುಬೈನಿಂದ 196 ಗ್ರಾಮ್ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಏರಿಯಾಲ್ ನಿವಾಸಿ ಅಬ್ದುಲ್ ರಹೀಮ್ ಜಾಫರ್ ಎನ್ನುವ ವ್ಯಕ್ತಿ ಎ.23ರಂದು ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ. ಆತನ ಬ್ಯಾಗ್ ತಪಾಸಣೆ ನಡೆಸಿದಾಗ, ಗ್ಯಾಸ್ ಲೈಟರ್, ಅಡುಗೆಯಲ್ಲಿ ಬಳಸುವ ಕೆಲವು ಸಾಮಾಗ್ರಿಗಳು, ಎಂಪಿ3 ಪ್ಲೇಯರ್ ಮತ್ತಿತರ ವಸ್ತುಗಳಲ್ಲಿ ಪಾದರಸ ಲೇಪಿತ ಚಿನ್ನದ ಸ್ಟ್ರಿಪ್ ಗಳನ್ನು ಬಚ್ಚಿಟ್ಟಿರುವುದು ಕಂಡುಬಂದಿತ್ತು. ಸಣ್ಣ ಸಣ್ಣ ಸ್ಟ್ರಿಪ್ ರೂಪದಲ್ಲಿ ಚಿನ್ನ ಇರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಒಟ್ಟು 196 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 9.6 ಲಕ್ಷ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Customs at Mangaluru International Airport seized 196 grams of gold worth Rs 9.6 lac from a passenger who arrived from Dubai on Friday April 23. The passenger, Abdul Raheem Eriyal Jafar hailing from Kudlu, Kasargod, Kerala.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm