ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm