ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.
ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm