ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.
ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm