ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm