ಬ್ರೇಕಿಂಗ್ ನ್ಯೂಸ್
25-04-21 12:39 pm Mangaluru correspondent ಕರಾವಳಿ
ಮಂಗಳೂರು, ಎ.25: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳೂರು ನಗರ ಇಂದು ಕೂಡ ಪೂರ್ತಿ ಸ್ತಬ್ಧವಾಗಿದೆ. ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದವು. ಆಬಳಿಕ ಎಲ್ಲವೂ ಬಂದ್ ಆಗುತ್ತಿದ್ದಂತೆ ನಗರದಲ್ಲಿ ಪೂರ್ತಿ ಅಘೋಷಿತ ಬಂದ್ ವಾತಾವರಣ ನೆಲೆಸಿತು.
ಮಂಗಳೂರು ನಗರದ ಪ್ರಮುಖ ವೃತ್ತಗಳು ಎರಡನೇ ದಿನವೂ ಬಿಕೋ ಎನ್ನತೊಡಗಿದವು. ಯಾವುದೇ ವಾಹನಗಳು ಓಡಾಡುತ್ತಿರಲಿಲ್ಲ. ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಮಾತ್ರ ಓಡಾಡುತ್ತಿದ್ದರು.







ನಿನ್ನೆಯಷ್ಟೇ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮಂಗಳೂರಿಗೆ ತುರ್ತು ಭೇಟಿ ನೀಡಿ, ಕೋವಿಡ್ ಸ್ಥಿತಿಗತಿಯನ್ನು ಅವಲೋಕಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ನಿಂಬಾಳ್ಕರ್ ಕೋವಿಡ್ ನೋಡಲ್ ಅಧಿಕಾರಿಯಾಗಿದ್ದು ಕರಾವಳಿಯ ಸ್ಥಿತಿಗತಿ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ರಾಜ್ಯ ಸರಕಾರ ಲಾಕ್ಡೌನ್ ಬಗ್ಗೆ ನಿರ್ಧಾರಕ್ಕೆ ಬರಲಿದೆ.
ಈಗಾಗ್ಲೇ ರಾಜಧಾನಿ ಬೆಂಗಳೂರಿನಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಮಾಹಿತಿಗಳು ಬರುತ್ತಿವೆ. ಈ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇದರ ಜೊತೆ ಇಡೀ ರಾಜ್ಯವನ್ನು ಲಾಕ್ ಮಾಡುತ್ತಾರೆಯೇ ಅಥವಾ ಸೋಂಕು ಹೆಚ್ಚಿರುವ ಕಡೆ ಮಾತ್ರ ಪೂರ್ತಿ ಲಾಕ್ಡೌನ್ ಇರುತ್ತಾ ಎನ್ನುವ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆದು ನಿರ್ಧಾರ ಹೊರಬೀಳಲಿದೆ.
ಕಳೆದ ವರ್ಷದ ರೀತಿ ಲಾಕ್ಡೌನ್ ಪೂರ್ತಿಯಾಗಿ ಮುಂದುವರಿಸುವ ಸಾಧ್ಯತೆ ಕಂಡುಬಂದಿದ್ದು ಈ ಬಗ್ಗೆ ಸಾಮಾನ್ಯ ಜನರಲ್ಲಿ ಭಯ ಆವರಿಸಿದೆ.
Day 1 Photo Gallery: ಮಂಗಳೂರು ಸಂಪೂರ್ಣ ಸ್ತಬ್ಧ ; ರಸ್ತೆಗಳೆಲ್ಲ ಖಾಲಿ ಖಾಲಿ, ಅಘೋಷಿತ ಬಂದ್ ವಾತಾವರಣ ! ತಾವಾಗೇ ಮನೆ ಸೇರಿದ ಜನ
Mangalore Sunday second day weekend curfew 2021 photo gallery city found abandoned. The city's roads wore a deserted looks as shops and establishments kept their shutters down.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm