ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm