ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am