ಬ್ರೇಕಿಂಗ್ ನ್ಯೂಸ್
25-04-21 10:31 pm Mangaluru correspondent ಕರಾವಳಿ
ಮಂಗಳೂರು, ಎ.25: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಲಾಕ್ಡೌನ್ ಹೇರುವ ಮಾತುಗಳು ಕೇಳಿಬಂದಿದ್ದವು. ಆದರೆ, ಸಂಜೆ ವರೆಗೂ ರಾಜ್ಯ ಸರಕಾರ ಆ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಹಾಗಾಗಿ ನಾಳೆ ಮತ್ತೆ ಎಂದಿನ ರೀತಿ ಜನ ಮತ್ತು ವಾಹನಗಳ ಸಂಚಾರ ತೆರೆದುಕೊಳ್ಳಲಿದೆ. ಮಂಗಳೂರಿನಲ್ಲಿ ಎರಡು ದಿನ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಓಡಾಟ ನಡೆಸಿರಲಿಲ್ಲ. ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಗಳೂ ಸಂಚಾರ ನಡೆಸಿಲ್ಲ. ಆದರೆ, ಎ.26ರಿಂದ ಬಸ್ ಸೇರಿದಂತೆ ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸಲಿವೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ಹೇಳಿದ್ದಾರೆ.
ಇದೇ ವೇಳೆ, ನಾಳೆ ಬೆಳಗ್ಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಸಭೆಯನ್ನು ಕರೆದಿದ್ದಾರೆ ಎನ್ನಲಾಗುತ್ತಿದೆ. ಸಚಿವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತಳೆಯಲಿದ್ದಾರೆ. ಬಹುತೇಕ ಬೆಂಗಳೂರು ನಗರದಲ್ಲಿ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ.
ಮಂಗಳೂರು ಸೇರಿದಂತೆ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ ಹಾಫ್ ಲಾಕ್ಡೌನ್ ಮುಂದುವರೆಯಲಿದೆ. ಆದರೆ, ಅಗತ್ಯ ಸಾಮಗ್ರಿಗಳ ಶಾಪ್ ಹೊರತುಪಡಿಸಿ ಉಳಿದೆಲ್ಲವು ಕ್ಲೋಸ್ ಆಗಲಿದೆ. ಜನ ಸಂಚಾರಕ್ಕೆ ತೊಂದರೆ ಇರುವುದಿಲ್ಲ.
Mangalore City Buses and Shops to resume tomorrow after weekend curfew. Only essential services to open from tomorrow as usual till May 4th.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm