ಬ್ರೇಕಿಂಗ್ ನ್ಯೂಸ್
26-04-21 05:56 pm Mangalore Correspondent ಕರಾವಳಿ
ಮಂಗಳೂರು, .26: ಜೈಲಿನಲ್ಲಿ ಕೈದಿಗಳ ನಡುವಿನ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಆರೋಪಿ ಕೈದಿಯ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಿಗೆ ಹಲ್ಲೆ, ಜೈಲು ಸಿಬಂದಿಗೆ ಹಲ್ಲೆ ನಡೆಸಿದ್ದು ಮತ್ತು ವಿಚಾರಣೆಗೆ ಬಂದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.



ಆರೋಪಿ ಸಮೀರ್ ಎನ್ನುವ ಕೈದಿ ಕ್ಯಾರಂ ಬೋರ್ಡ್ ಫ್ರೇಮ್, ಟ್ಯೂಬ್ ಲೈಟ್, ಚಮಚ ಮತ್ತಿತರ ಸಾಮಗ್ರಿಗಳನ್ನು ಉಪಯೋಗಿಸಿ ಹಲ್ಲೆ ಕೃತ್ಯ ನಡೆಸಿದ್ದಾನೆ ಎನ್ನಲಾಗುತ್ತಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ, ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ಕೈದಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.


ಇದಲ್ಲದೆ, ಮಂಗಳೂರಿನ ಜೈಲಿನಿಂದ 20 ಮಂದಿ ಕೈದಿಗಳನ್ನು ಬೆಳಗಾವಿ, ಶಿವಮೊಗ್ಗ ಮತ್ತು ಧಾರವಾಡ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಮಧ್ಯದಲ್ಲೇ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಮೀರ್, ಮೂಲ್ಕಿ ಮತ್ತು ಮೂಡುಬಿದ್ರೆಯ ಅನ್ಸಾರ್ ಹಾಗೂ ಜೈನುದ್ದೀನ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಕೈದಿಗಳ ರಕ್ಷಣೆಗೆ ಮುಂದಾಗಿದ್ದ ಜೈಲು ಸಿಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಭಾನುವಾರ ಬೆಳಗ್ಗೆ ಕೊಡಿಯಾಲಬೈಲಿನ ಜೈಲಿನಲ್ಲಿ ಘಟನೆ ನಡೆದಿತ್ತು.
Read: ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ
Four cases have been filed against Sammer for attacking inmates in Mangalore Jail and also attack police personnel said Police Commissioner Shashi Kumar.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm