ಬ್ರೇಕಿಂಗ್ ನ್ಯೂಸ್
27-04-21 03:18 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೊರೊನಾ ಎನ್ನುವಾಗಲೇ ಹೆದರಿ ಓಡುವ ಕಾಲದಲ್ಲಿ ಇಲ್ಲೊಂದು ಮಹಿಳಾ ಸಂಘಟನೆ ಸದ್ದಿಲ್ಲದೆ ಕೊರೊನಾ ರೋಗಿಗಳ ಸೇವೆಯಲ್ಲಿ ತೊಡಗಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಹೆಸರಿನ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಸಾವನ್ನಪ್ಪಿದ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ನೆರವೇರಿಸುವ ಮೂಲಕ ಮಾನವೀಯತೆ ಸಾರುವ ಕೆಲಸ ಮಾಡಿದೆ.
ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿಯನ್ನು ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸಿ ಗಮನ ಸೆಳೆದಿತ್ತು.
ಈ ಬಾರಿಯೂ ತನ್ನ ಸೇವೆಯನ್ನು ಮುಂದುವರಿಸಿರುವ ಸಂಘಟನೆ ಸದಸ್ಯರು ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳ ಸದಸ್ಯರಿದ್ದು, ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದಂತೆ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
A team of women's help in the cremation of people who died of covid 19 in Mangalore. A huge appreciation has been projected by people on social media
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm